ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಹಿಮಾಚಲ ಪ್ರದೇಶದ 18ರ ತರುಣಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಏನೂ ಆಗದೆ ಆರಾಮವಾಗಿದ್ದಾಳೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಅಂತ ಹೇಳುತ್ತಾರೆ.
ಕಳೆದ ಮೂರು ವರ್ಷಗಳ ಅಂತರದಲ್ಲಿ30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ.ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ.
ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ. ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,” ಎಂದು ಹೇಳುತ್ತಾಳೆ ಯುವತಿ.
ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಕೊಂಡಿದ್ದಾಳೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.
ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಯುವತಿಗೆ ಏನೂ ಆಗಿಲ್ಲ ಎಂದು ವೈದ್ಯರು ಮಾಹಿತಿ ನೀಡುತ್ತಾರೆ.ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ.ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.
ಅದರೆ ಮಾತ್ರ ಇನ್ನೂ ಬದುಕಿದ್ದಾಳೆ. ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.