ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ.
ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು.
ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ ಮಾಡಿಕೊಳ್ಳುತ್ತ ಹೋಗಬೇಕು..??
ಮೊದಲಿಗೆ ನಾವು ಹೇಳಿದಂತೆ ನೀವು ಪ್ರತಿದಿನ 2 ರು ಉಳಿತಾಯ ಮಾಡುವ ಯೋಜನೆ ಹೊಂದಿರಬೇಕು. ಉದಾಹರಣೆಗೆ ಇವತ್ತು ಮೊದಲ ದಿನ 2 ರೂಪಾಯಿ ಉಳಿಸಿದ್ದೀರಿ ಅಂದುಕೊಳ್ಳಿ .(1*2= 2 ರೂಪಾಯಿ). ಎರಡನೇ ದಿನ 2*2 ಉಳಿತಾಯ ಮಾಡಿ ಅಂದರೆ 4 ರೂಪಾಯಿ ಆಯಿತು. ಒಟ್ಟು ಉಳಿತಾಯ, 6 ರೂಪಾಯಿ ಆಯಿತು. ಇದೇ ರೀತಿ ಮೂರನೇ ದಿವಸಕ್ಕೆ,
ಇದು ಯಾವ ಬ್ಯಾಂಕ್ನಲ್ಲಿ ಉಳಿತಾಯ ಮಾಡುವಂತದಲ್ಲ ನಿಮ್ಮ ಮನೆಯಲ್ಲಿಯೇ ಮಾಡಬಹುದಾದ ಸಿಂಪಲ್ ವಿಧಾನ. ಈ ಸರಳವಾದ 2 ರೂಪಾಯಿಯನ್ನು ದಿನದೊಂದಿಗೆ ಗುಣಿಸುತ್ತ ಉಳಿತಾಯ ಮಾಡುವ ಯೋಜನೆ ಉತ್ತಮ ಉಳಿತಾಯದ ಇಂದಿನಿಂದಲೇ ಪ್ರಾರಂಬಿಸಿ ಖಂಡಿತವಾಗಿ ಹಣದ ಉಳಿತಾಯ ನಿಮಗೆ ಅಗತ್ಯವಿದ್ದರೆ ಇದನ್ನ ಪಾಲಿಸಿ. ಇಷ್ಟಾವಾಗಿದ್ರೆ ಶೇರ್ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…