ಆರೋಗ್ಯ

ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

275

ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧಕ :

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.

ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್‌ಪ್ಯಾಕ್  ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ:

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್‌ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಮೆದುಳು ಆರೋಗ್ಯ ವರ್ಧನೆ :

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್‌ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಕೊಲೆಸ್ಟ್ರಾಲ್ ನಿಯಂತ್ರಣ :

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್‌ಗಳು-ಎಚ್‌ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್‌ಗಳು-ಎಲ್‌ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್‌ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಮೂಳೆ ಆರೋಗ್ಯ ರಕ್ಷಣೆ :

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್‌ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಮಲಬದ್ಧತೆ ನಿವಾರಣೆ :

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್‌ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…