ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ!
ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ…

*ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

*ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ.

*ನಿಂಬೆಯ ಅತ್ಯುತ್ತಮ ಗುಣವೆಂದರೆ ರಕ್ತಶುದ್ಧಿ, ರಕ್ತದಲ್ಲಿದ್ದ ವಿಷಕಾರಿ ವಸ್ತುಗಳನ್ನು ವಿಸರ್ಜಸುವ ಮೂಲಕ ರಕ್ತನಾಳ ಮತ್ತು ರಕ್ತಪರಿಚಲನಾ ವ್ಯವಸ್ಥೆ ಸುಸ್ಥಿತಿಯಲ್ಲಿರುವಂತೆ ನೆರವಾಗುತ್ತದೆ.

*ನಿಂಬೆರಸದ ಸೇವೆನೆಯಿಂದ ಬಾಯಿಯಲ್ಲಿ ದುರ್ವಾಸನೆಯಾಗುವುದು ಕಡಿಮೆಯಾಗುತ್ತದೆ ಹಾಗೂಉರಿಯೂತವನ್ನು ತಡೆಯುತ್ತದೆ. ಇದರಿಂದ ಊತ ಕಡಿಮೆಯಾಗುವುದು.
ಸಂಧಿವಾತದಂತಹ ಉರಿಯೂತದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವವರು ಲಿಂಬೆಯ ನೀರನ್ನು ಬಳಸಿಕೊಳ್ಳಬಹುದು. ಜೀರ್ಣಕ್ರಿಯೆ ಹೆಚ್ಚಿಸುವುದು ಹೊಟ್ಟೆಯಲ್ಲಿ ಕಂಡುಬರುವಂತಹ ಜೀರ್ಣರಸವು ಲಿಂಬೆರಸಕ್ಕೆ ಸಮಾನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.