ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರವನ್ನು ರೂಪಿಸುವ ಗೆಳೆಯರಿಂದ ದೂರವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಗುರುರಾಯರನ್ನು ಸ್ಮರಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಕಾಡಿನಲ್ಲಿ ಹುಡುಕುತ್ತಿದ್ದ ಬಳ್ಳಿ ಕಾಲಿಗೆ ತೊಡರಿಕೊಂಡಂತೆ ನಿಮ್ಮ ಪ್ರಯತ್ನಕ್ಕೆ ಭಗವಂತನು ಒಲಿದು ಬರುವನು. ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಗೆಳೆಯರ ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.