ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ನಿಮ್ಮ ಕಾರ್ಯಾನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಬೆನ್ನು ನೋವು ಅಥವಾ ಮಂಡಿನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಆಸ್ತಿ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಮುದವನ್ನುಂಟು ಮಾಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆದರಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ನಿಮ್ಮ ಸೇವೆಯ ರೀತಿ ನೀತಿಗಳಿಂದ ಪ್ರಭಾವಿತರಾದ ಜನರು ನಿಮ್ಮನ್ನೆ ಮುಂದಿನ ಮುಖಂಡನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.