News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

46

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ನಿಮ್ಮ ಕಾರ್ಯಾನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಬೆನ್ನು ನೋವು ಅಥವಾ ಮಂಡಿನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಆಸ್ತಿ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಮುದವನ್ನುಂಟು ಮಾಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆದರಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನಿಮ್ಮ ಸೇವೆಯ ರೀತಿ ನೀತಿಗಳಿಂದ ಪ್ರಭಾವಿತರಾದ ಜನರು ನಿಮ್ಮನ್ನೆ ಮುಂದಿನ ಮುಖಂಡನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.