ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ನಿಮ್ಮ ಕಾರ್ಯಾನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಬೆನ್ನು ನೋವು ಅಥವಾ ಮಂಡಿನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಆಸ್ತಿ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಮುದವನ್ನುಂಟು ಮಾಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆದರಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ನಿಮ್ಮ ಸೇವೆಯ ರೀತಿ ನೀತಿಗಳಿಂದ ಪ್ರಭಾವಿತರಾದ ಜನರು ನಿಮ್ಮನ್ನೆ ಮುಂದಿನ ಮುಖಂಡನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.