ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಚರರಾಶಿಯಲ್ಲಿ ಜನ್ಮಿಸಿರುವ ನೀವು ಒಂದೇ ಕಡೆ ಕುಳಿತು ಕೆಲಸ ಮಾಡುವವರಾಗಿದ್ದೀರಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ. ಸುಬ್ರಮಣ್ಯಸ್ವಾಮಿಯನ್ನು ಆರಾಧಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಸಾಧು ಪ್ರಾಣಿಗಳನ್ನೇ ಬಲಿಕೊಡುವರೇ ಹೊರತು ಹುಲಿ ಸಿಂಹಗಳನ್ನು ಬಲಿ ಕೊಡುವುದಿಲ್ಲ. ಹಾಗಾಗಿ ನಿಮ್ಮ ತೀರ್ಮಾನಗಳನ್ನು ಯಾರೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನಿಮ್ಮ ದೃಢ ನಿರ್ಧಾರವೇ ಕಾರಣ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು. ಆ ಚರ್ಚೆಯು ಹಾದಿ ತಪ್ಪದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಎಷ್ಟೇ ಪ್ರಾಮಾಣಿಕವಾಗಿ ದುಡಿದರೂ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಕೊರಗು ನಿಮ್ಮನ್ನು ಕಾಡುತ್ತಿದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು. ಆಂಜನೇಯ ಸ್ಮರಣೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…