ಜ್ಯೋತಿಷ್ಯ

ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

23

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…