ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….