ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

50

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಹೆಚ್ಚಿನದಾದ ಹೆಸರಿದೆ. ನಿಮ್ಮ ಬರವಣಿಗೆಗಳು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಸಾಂಸಾರಿಕ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಮನೆಯ ಮಕ್ಕಳ ವಿಚಾರದಲ್ಲಿ ಉದಾಸೀನ ಮಾಡುವುದರಿಂದ ಕುಲಕ್ಕೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಸ್ನೇಹಿತರು ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಸಕಾಲವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಸಮಯ ಪ್ರಜ್ಞೆಯಿಂದ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಆದಾಯಕ್ಕೆ ಹೊಸ ಹೊಸ ದಾರಿ ಕಂಡಂತೆ ಖರ್ಚಿಗೂ ಕೂಡಾ ಹೊಸ ದಾರಿ ಕಾಣಲಿವೆ. ಖರ್ಚಿನ ಬಾಬ್ತಿಗೆ ಕಡಿವಾಣ ಹಾಕಲು ಪ್ರಯತ್ನಿಸದಿದ್ದಲ್ಲಿ ಕೂಡಿಟ್ಟ ಗಂಟು ಕೂಡಾ ಕರಗುವ ಸಾಧ್ಯತೆ ಇದೆ. ಸೋಮಾರಿತನ ಹಾನಿ ಮಾಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಅನೇಕ ಸಮಸ್ಯೆಗಳಿಂದ ಗೊಂದಲದ ಗೂಡಾಗಿದ್ದ ಕುಟುಂಬದಲ್ಲಿ ನೆಮ್ಮದಿ ಕಾಣಲು ಆರಂಭವಾಗಿದೆ. ಆರ್ಥಿಕ ಸಮಸ್ಯೆಗಳು ಆದಾಯದಿಂದ ಸುಧಾರಿಸಲಿವೆ. ಮಾವನ ಮನೆಯಿಂದ ಬರಲಿರುವ ಎಲ್ಲಾ ರೀತಿಯ ಸಹಾಯಗಳನ್ನು ಸ್ವೀಕರಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಸತತ ಪರಿಶ್ರಮವೇ ಯಶಸ್ಸಿನ ಗುಟ್ಟೆಂದು ಚೆನ್ನಾಗಿ ಅರಿತಿರುವ ನಿಮಗೆ ಯೋಗ್ಯ ಪ್ರತಿಫಲ ದೊರೆಯುವುದು. ಕಾರ್ಯ ಒತ್ತಡ ಎಷ್ಟೇ ಇದ್ದರೂ ಕೂಡಾ ಮನಸ್ಥಿತಿಯನ್ನು ಕಳೆದುಕೊಳ್ಳದೆ ಇರುವ ನಿಮ್ಮ ಮನೋಧೈರ್ಯವನ್ನು ಇತರರು ಮೆಚ್ಚುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ನೀವು ಸರ್ಕಾರಿ ಕೆಲಸಕಾರ್ಯದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ರಾಜಕೀಯ

    ರಾಹುಲ್ ಗಾಂಧಿಯವರಿಗೆ ಯಾವಾಗ ಮದುವೆ ಎಂದು ಕೇಳಿದ್ದು ಯಾರು ಗೊತ್ತಾ…? ತಿಳಿಯಲು ಈ ಲೇಖನ ಓದಿ…

    ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.