ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:06:03
ಸೂರ್ಯಾಸ್ತ18:47:16
ಹಗಲಿನ ಅವಧಿ12:41:12
ರಾತ್ರಿಯ ಅವಧಿ11:17:56
ಚಂದ್ರೋದಯ07:04:48
ಚಂದ್ರಾಸ್ತ20:10:53
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ದ್ವಿತೀಯ
ನಕ್ಷತ್ರ : ಭರಣಿ
ಯೋಗ : ಪ್ರೀತಿ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ15:37 – 17:12ಅಶುಭ
ಯಮಘಂಡ ಕಾಲ09:16 – 10:52ಅಶುಭ
ಗುಳಿಕ ಕಾಲ12:27 – 14:02
ಅಭಿಜಿತ್12:01 -12:52ಶುಭ
ದುರ್ಮುಹೂರ್ತ08:38 – 09:29ಅಶುಭ
ದುರ್ಮುಹೂರ್ತ23:19 – 24:10*ಅಶುಭ
ನಿಮ್ಮ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಹೆಚ್ಚು. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.

ಉತ್ತಮ ವಾಕ್ ಚತುರ್ಯರಾದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಸಿಗುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.

ವಿವಿಧ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳ್ಳೆಯದು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸ. ಆದ ಘಟನೆಯನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.

ಮನಸ್ಸನ್ನು ನಿರ್ಧರಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಸ್ನೇಹಿತರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಪ್ರತಿಯೊಂದಕ್ಕು ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವ್ಯಾಪಾರದಲ್ಲಿ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ಕೌಶಲ್ಯಕ್ಕೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.

ಸಂಶೋಧಕರಿಗೆ ತಾಂತ್ರಿಕ ಪರಿಣಿತರಿಗೆ ಒಳ್ಳೆಯ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.