News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

247

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:06:03
ಸೂರ್ಯಾಸ್ತ18:47:16
ಹಗಲಿನ ಅವಧಿ12:41:12
ರಾತ್ರಿಯ ಅವಧಿ11:17:56
ಚಂದ್ರೋದಯ07:04:48
ಚಂದ್ರಾಸ್ತ20:10:53

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ದ್ವಿತೀಯ
ನಕ್ಷತ್ರ : ಭರಣಿ
ಯೋಗ : ಪ್ರೀತಿ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ

ಮುಹೂರ್ತ

ರಾಹು ಕಾಲ15:37 – 17:12ಅಶುಭ
ಯಮಘಂಡ ಕಾಲ09:16 – 10:52ಅಶುಭ
ಗುಳಿಕ ಕಾಲ12:27 – 14:02
ಅಭಿಜಿತ್12:01 -12:52ಶುಭ
ದುರ್ಮುಹೂರ್ತ08:38 – 09:29ಅಶುಭ
ದುರ್ಮುಹೂರ್ತ23:19 – 24:10*ಅಶುಭ

ಮೇಷ:-

ನಿಮ್ಮ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಹೆಚ್ಚು. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.

ವೃಷಭ:-

ಉತ್ತಮ ವಾಕ್ ಚತುರ್ಯರಾದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಸಿಗುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.

ಮಿಥುನ:

ವಿವಿಧ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಕಟಕ :-

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳ್ಳೆಯದು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸ. ಆದ ಘಟನೆಯನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.

 ಸಿಂಹ:

ಮನಸ್ಸನ್ನು ನಿರ್ಧರಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ಕನ್ಯಾ :-

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಸ್ನೇಹಿತರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.

ತುಲಾ:

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಪ್ರತಿಯೊಂದಕ್ಕು ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ವೃಶ್ಚಿಕ :-

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವ್ಯಾಪಾರದಲ್ಲಿ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಧನಸ್ಸು:

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ಕೌಶಲ್ಯಕ್ಕೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.

ಮಕರ :-

ಸಂಶೋಧಕರಿಗೆ ತಾಂತ್ರಿಕ ಪರಿಣಿತರಿಗೆ ಒಳ್ಳೆಯ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.

ಕುಂಭ:-

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.

ಮೀನ:-

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…