ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:06:03
ಸೂರ್ಯಾಸ್ತ18:47:16
ಹಗಲಿನ ಅವಧಿ12:41:12
ರಾತ್ರಿಯ ಅವಧಿ11:17:56
ಚಂದ್ರೋದಯ07:04:48
ಚಂದ್ರಾಸ್ತ20:10:53
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ದ್ವಿತೀಯ
ನಕ್ಷತ್ರ : ಭರಣಿ
ಯೋಗ : ಪ್ರೀತಿ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ15:37 – 17:12ಅಶುಭ
ಯಮಘಂಡ ಕಾಲ09:16 – 10:52ಅಶುಭ
ಗುಳಿಕ ಕಾಲ12:27 – 14:02
ಅಭಿಜಿತ್12:01 -12:52ಶುಭ
ದುರ್ಮುಹೂರ್ತ08:38 – 09:29ಅಶುಭ
ದುರ್ಮುಹೂರ್ತ23:19 – 24:10*ಅಶುಭ
ನಿಮ್ಮ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಹೆಚ್ಚು. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.

ಉತ್ತಮ ವಾಕ್ ಚತುರ್ಯರಾದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಸಿಗುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.

ವಿವಿಧ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳ್ಳೆಯದು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸ. ಆದ ಘಟನೆಯನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.

ಮನಸ್ಸನ್ನು ನಿರ್ಧರಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಸ್ನೇಹಿತರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಪ್ರತಿಯೊಂದಕ್ಕು ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವ್ಯಾಪಾರದಲ್ಲಿ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ಕೌಶಲ್ಯಕ್ಕೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.

ಸಂಶೋಧಕರಿಗೆ ತಾಂತ್ರಿಕ ಪರಿಣಿತರಿಗೆ ಒಳ್ಳೆಯ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…