News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

247

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:06:03
ಸೂರ್ಯಾಸ್ತ18:47:16
ಹಗಲಿನ ಅವಧಿ12:41:12
ರಾತ್ರಿಯ ಅವಧಿ11:17:56
ಚಂದ್ರೋದಯ07:04:48
ಚಂದ್ರಾಸ್ತ20:10:53

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ದ್ವಿತೀಯ
ನಕ್ಷತ್ರ : ಭರಣಿ
ಯೋಗ : ಪ್ರೀತಿ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ

ಮುಹೂರ್ತ

ರಾಹು ಕಾಲ15:37 – 17:12ಅಶುಭ
ಯಮಘಂಡ ಕಾಲ09:16 – 10:52ಅಶುಭ
ಗುಳಿಕ ಕಾಲ12:27 – 14:02
ಅಭಿಜಿತ್12:01 -12:52ಶುಭ
ದುರ್ಮುಹೂರ್ತ08:38 – 09:29ಅಶುಭ
ದುರ್ಮುಹೂರ್ತ23:19 – 24:10*ಅಶುಭ

ಮೇಷ:-

ನಿಮ್ಮ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಹೆಚ್ಚು. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.

ವೃಷಭ:-

ಉತ್ತಮ ವಾಕ್ ಚತುರ್ಯರಾದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಸಿಗುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.

ಮಿಥುನ:

ವಿವಿಧ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಕಟಕ :-

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳ್ಳೆಯದು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸ. ಆದ ಘಟನೆಯನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.

 ಸಿಂಹ:

ಮನಸ್ಸನ್ನು ನಿರ್ಧರಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ಕನ್ಯಾ :-

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಸ್ನೇಹಿತರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.

ತುಲಾ:

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಪ್ರತಿಯೊಂದಕ್ಕು ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ವೃಶ್ಚಿಕ :-

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವ್ಯಾಪಾರದಲ್ಲಿ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಧನಸ್ಸು:

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ಕೌಶಲ್ಯಕ್ಕೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.

ಮಕರ :-

ಸಂಶೋಧಕರಿಗೆ ತಾಂತ್ರಿಕ ಪರಿಣಿತರಿಗೆ ಒಳ್ಳೆಯ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.

ಕುಂಭ:-

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.

ಮೀನ:-

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈರುಳ್ಳಿ ಸಿಪ್ಪೆಯ ನಂಬಲೂ ಸಾಧ್ಯವಿಲ್ಲದ ಉಪಯೋಗಗಳ ನಿಮ್ಗೆ ಗೂತ್ತಾ..?ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…