ಜ್ಯೋತಿಷ್ಯ

ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

227

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:06:03
ಸೂರ್ಯಾಸ್ತ18:47:16
ಹಗಲಿನ ಅವಧಿ12:41:12
ರಾತ್ರಿಯ ಅವಧಿ11:17:56
ಚಂದ್ರೋದಯ07:04:48
ಚಂದ್ರಾಸ್ತ20:10:53

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ದ್ವಿತೀಯ
ನಕ್ಷತ್ರ : ಭರಣಿ
ಯೋಗ : ಪ್ರೀತಿ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ

ಮುಹೂರ್ತ

ರಾಹು ಕಾಲ15:37 – 17:12ಅಶುಭ
ಯಮಘಂಡ ಕಾಲ09:16 – 10:52ಅಶುಭ
ಗುಳಿಕ ಕಾಲ12:27 – 14:02
ಅಭಿಜಿತ್12:01 -12:52ಶುಭ
ದುರ್ಮುಹೂರ್ತ08:38 – 09:29ಅಶುಭ
ದುರ್ಮುಹೂರ್ತ23:19 – 24:10*ಅಶುಭ

ಮೇಷ:-

ನಿಮ್ಮ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಹೆಚ್ಚು. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.

ವೃಷಭ:-

ಉತ್ತಮ ವಾಕ್ ಚತುರ್ಯರಾದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಸಿಗುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.

ಮಿಥುನ:

ವಿವಿಧ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಕಟಕ :-

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳ್ಳೆಯದು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸ. ಆದ ಘಟನೆಯನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.

 ಸಿಂಹ:

ಮನಸ್ಸನ್ನು ನಿರ್ಧರಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ಕನ್ಯಾ :-

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಸ್ನೇಹಿತರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.

ತುಲಾ:

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಪ್ರತಿಯೊಂದಕ್ಕು ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ವೃಶ್ಚಿಕ :-

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವ್ಯಾಪಾರದಲ್ಲಿ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಧನಸ್ಸು:

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ಕೌಶಲ್ಯಕ್ಕೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.

ಮಕರ :-

ಸಂಶೋಧಕರಿಗೆ ತಾಂತ್ರಿಕ ಪರಿಣಿತರಿಗೆ ಒಳ್ಳೆಯ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.

ಕುಂಭ:-

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.

ಮೀನ:-

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ದೇಶ-ವಿದೇಶ

    “ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

    ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…