ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸಹಾಯ ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.

ನಿಮ್ಮ ಪ್ರತಿಯೊಂದು ಚಲನ-ವಲನ ಚಟುವಟಿಕೆಯನ್ನು ಬಹಳ ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಯೋಜನೆಗಳ ಕಾರ್ಯಸಾಧ್ಯ ಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.

ದೂರದ ಪ್ರವಾಸ ಕುರಿತಂತೆ ಆಶಾದಾಯಕ ಸಂದೇಶ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವವರಿಗೆ ಸದಾವಕಾಶ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ.

ಬಹುಪ್ರಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಕೂಲಂಕುಷವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.

ಕುಟುಂಬದಲ್ಲಿ ಪ್ರತಿಯೊಬ್ಬರ ಜೊತೆಗೆ ಸೌಹಾರ್ದತೆಯನ್ನು ಕಾಪಡಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ವಾತವರಣ ಹಾನಿಯಾಗುವುದು ಮತ್ತು ಇದರಿಂದ ದಂಪತಿಗಳಲ್ಲಿ ಕೆಲ ಸಮಯ ವಿರಸ ಉಂಟಾಗುವುದು.

ಪುನಃ ಪುನಃ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಆಪ್ತರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತೆಗೆದುಕೊಳ್ಳಲು ಚಿಂತಿಸುವುದು ಒಳ್ಳೆಯದು.

ಯಾವುದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಕೆಲವೊಮ್ಮೆ ಪ್ರಶ್ನಿಸುವುದು ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.

ನಿಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ಒಳ್ಳೆಯದಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.

ಹಿತಶತ್ರುಗಳು ನಿಮ್ಮನ್ನು ಕಾಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇರುವ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

ನಿಮ್ಮ ಕೆಲಸ ಕಾರ್ಯಗಳ ವಿಷಯದಲ್ಲಿ ಟೀಕೆ ವಿಮರ್ಷೆಗಳು ಬರುವುದು. ನೀವು ಈ ಹಿಂದೆ ಮಾಡಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಸಾನಿಧ್ಯದಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.

ಮಾಡುವ ಕೆಲಸವು ಬಹಳ ಮಂದಗತಿಯಲ್ಲಿ ಸಾಗುವುದು. ನೀವು ಅಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಯಶಸ್ಸು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.

ಬಂಧು-ಬಳಗ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮ್ಮ ಕಾರ್ಯಸಿದ್ದಿಗೆ ಅನುಕೂಲವಾಗುವಂತೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಆದಾಯ ಬರುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.