ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ನಿಯೋಜಿಸಿಕೊಂಡ ಪ್ರವಾಸ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಬೇಕಾಗುವುದು. ಬಂಧು ಬಳಗದವರು ಈ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸುವ ಸಾಧ್ಯತೆ ಇದೆ. ಆದರೆ ಅದಕ್ಕೂ ಪ್ರಮುಖವಾದ ಕಾರ್ಯ ಹಮ್ಮಿಕೊಳ್ಳಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಪ್ರವಾಸ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಜೀವನದಲ್ಲಿ ಮಹತ್ವದ ದಿನಗಳು ಹಲವಾರು ಇರುತ್ತವೆ. ಅಂತೆಯೇ ಇಂದು ಮಹತ್ವದ ಸಾಧನೆಯೊಂದನ್ನು ನಡೆಸಲು ದೈವದ ಸಹಾಯ ದೊರೆಯುವುದು. ಇದರಿಂದ ಸಮಾಜದಲ್ಲಿ ಗೌರವ ಆದರಗಳನ್ನು ಪಡೆಯುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ತಲೆ ತಿನ್ನುವ ಜನರನ್ನು ಹತ್ತಿರ ಬರದಂತೆ ಉಪಾಯದಿಂದ ಸಾಗಹಾಕುವುದು ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯು ಮನಸ್ಸಿಗೆ ಮುದ ನೀಡುವುದು. ದುರ್ಗಾದೇವಿ ಆರಾಧನೆ ಮಾಡುವುದು ಒಳ್ಳೆಯದು. ಕೆಲವರಿಗೆ ದೂರದ ಊರಿನ ಪ್ರಯಾಣ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನಿಮಗೆ ಜಾಣತನವಿದೆ. ಆದರೆ ಅವಸರಿಸದಿರಿ. ಸಾವಧಾನವೇ ನಿಮಗೆ ವಜ್ರಾಯುಧ. ನಿಮ್ಮ ಮುಂದಾಲೋಚನೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಮಕ್ಕಳು ನಿಮ್ಮ ಆಜ್ಞೆಯನ್ನು ಪಾಲಿಸುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಮನಸ್ಸಿನ ಹಲವು ಹೊಯ್ದಾಟಗಳನ್ನು ನಿಯಂತ್ರಿಸಿಕೊಂಡಲ್ಲಿ ಒಳಿತಾಗುವುದು. ಕೇವಲ ವಾದ ವಿವಾದದ ಜ್ಞಾನವು ನಿತ್ಯ ಜೀವನಕ್ಕೆ ಬಾರದೇ ಹೋಗುವ ಸಾಧ್ಯತೆ ಇದೆ. ತಪ್ಪದೇ ವಿಷ್ಣು ಸಹಸ್ರನಾಮ ಮತ್ತು ಆಂಜನೇಯ ಸ್ತೋತ್ರ ಪಠಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಹಣಕಾಸಿನ ಕುರಿತು ಗಮನವಿರಲಿ. ಸುಮ್ಮನೆ ಖರ್ಚಿನ ಹಾದಿ ವಿಸ್ತಾರಗೊಳ್ಳುವುದು. ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ ಹಣಕಾಸಿನ ಜೋಡಣೆಯನ್ನು ಮಾಡಿಕೊಳ್ಳುವಿರಿ. ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಕೆಲಸದ ಸ್ಥಳದಲ್ಲಿ ಕೆಲವು ಕಹಿ ಅನುಭವಗಳನ್ನು ಎದುರಿಸಬೇಕಾಗುವುದು. ಹಾಗಂತ ನಿಮ್ಮ ಆತ್ಮಸಾಕ್ಷಿಗೆ ವಿರೋಧವಾಗಿ ನಡೆದುಕೊಳ್ಳದಿರಿ. ದಶರಥ ಕೃತ ಶನಿಸ್ತೋತ್ರ ಪಠಿಸಿ. ಹಣಕಾಸು ವ್ಯವಹಾರವನ್ನು ತುಂಬಾ ಎಚ್ಚರಿಕೆಯಿಂದ ನಿಭಾಯಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಶಕ್ತಿ ಸಂವರ್ಧನೆಗೆ, ಸಿದ್ಧಿಗೆ ಮತ್ತು ಉದ್ದೇಶಗಳನ್ನು ಸಾಧಿಸಿಕೊಳ್ಳಲು ಗುರು ಹಿರಿಯರ ಆಶೀರ್ವಾದ ಪಡೆಯುವಿರಿ. ಬಡವರಿಗೆ ಆಹಾರ ನೀಡಿ ಮತ್ತು ಕಾಲು ಕೇಜಿ ಕಡಲೆಕಾಳನ್ನು ದಾನ ಮಾಡಿ. ಇಲ್ಲವೆ ಹಸುವಿಗೆ ನೀಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ನಿಮಗೆ ದೈವಾನುಕೂಲ ಇರುವ ಕಾರಣ ಮಹತ್ವವಾದ ಒಂದು ಕಾರ್ಯವನ್ನು ಸಾಧಿಸುವಿರಿ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು, ಬಂಧುಗಳು ನಿಮ್ಮ ಸ್ನೇಹಕ್ಕಾಗಿ ನಿಮ್ಮ ಬಳಿ ಬರುವರು. ಈ ಬಗ್ಗೆ ನಿಮ್ಮ ಸಂಗಾತಿಯ ಸಲಹೆಯಂತೆ ನಡೆಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಸಕಾರಾತ್ಮಕ ಚಿಂತನೆಗಳ ಜತೆಗೆ ಬಂಧುಗಳ, ಸಂಬಂಧಿಗಳ ಬೆಂಬಲದಿಂದ ಹಮ್ಮಿಕೊಂಡ ಎಲ್ಲಾ ವಿಚಾರಗಳಲ್ಲೂ ಯಶಸ್ಸು ಹೊಂದುವಿರಿ. ಆಂಜನೇಯ ಮಂತ್ರವನ್ನು ಆದಷ್ಟು ಹೆಚ್ಚಿಗೆ ಪಾರಾಯಣ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಜನರಿಗೆ ಸಹಾಯ ಮಾಡುವ ನಿಮ್ಮ ಮನೋಭಾವದಿಂದಾಗಿ ಎಲ್ಲಾ ರೀತಿಯ ಶ್ಲಾಘನೆ ಪಡೆಯುವಿರಿ. ಗೆಳೆಯರ ಗುಂಪು ನಿಮ್ಮ ಸಹಾಯಕ್ಕೆ ಬಂದು ಅಭಿವೃದ್ಧಿಗೆ ದಾರಿ ಮಾಡಿಕೊಳ್ಳಬಲ್ಲರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…