ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

73

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು ವಿವಿಧ ಮಗ್ಗಲುಗಳಲ್ಲಿ ಪರಿಶೀಲಿಸಿ. ಒಳಿತಿಗೆ ದಾರಿ ಇದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ: ಬೇಡವಾದವರು ಬಂದು ತಲೆ ತಿನ್ನುತ್ತಾರೆ. ಸಮಾಧಾನದ ಮಾತುಗಳಿಂದಲೇ ಅವರನ್ನು ದೂರಕ್ಕೆ ಕಳಿಸಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ: ಯಶಸ್ಸು ಮತ್ತು ಇದಕ್ಕಾಗಿನ ಆನಂದದಾಯಕ ಮನಸ್ಸಿನ ನಿರಾಳತೆ ನಿಮಗಿಂದು ಸುಲಭವಾಗಿ ಒದಗಿಬರಲಿದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ: ನಿಮ್ಮ ಸಹೋದ್ಯೋಗಿಗಳು ಹೊರಗೇ ಒಂದು ರೀತಿ ಮಾತನಾಡಿ ಒಳಗಿನಿಂದ ಕಡ್ಡಿ ಇಡುತ್ತಾರೆ. ಜಾಗ್ರತೆ ಇರಲಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ: ಹೊಸದೇ ಕೆಲಸಕ್ಕಾಗಿನ ನಿಮ್ಮ ಪರದಾಟಗಳಿಗೆ ಸದ್ಯದಲ್ಲೇ ವಿರಾಮ ಸಿಗುವ ಸೂಚನೆಗಳು ಅಧಿಕವಾಗಿವೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ: ಬೆವರು ಸುರಿಸಿ, ಬಿಸಿಲಲ್ಲಿ ಒದ್ದಾಡಿ, ಕೆಲಸ ಪೂರೈಸುವ ಅಗತ್ಯವಿಲ್ಲ. ದುರ್ಗೆಯ ನೆರವಿನಿಂದ ಎಲ್ಲವೂ ಸುರಳೀತ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ: ಅವಿರತ ಶ್ರಮವನ್ನು ಪೂರೈಸಿಯೇ ಸಂಬಂಧಿಸಿದ ಕಾರ್ಯಸಾಧನೆ ಆಗಬೇಕು. ನಿರಾಸೆಗೂ ದಾರಿ ಸಾಧ್ಯ. ಎಚ್ಚರ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು: ಹಣವನ್ನು ಸಾಲವಾಗಿ ಪಡೆಯುವ, ಕೊಡುವ, ಕೊಡಿಸುವ ಉಸಾಬರಿಗೆ ಸದ್ಯ ಮುಂದಾಗಲೇಬೇಡಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ: ಬೇಡವೆಂದಷ್ಟೂ ಕೆಲಸಗಳನ್ನು ತಂದು ಗಂಟು ಹಾಕುತ್ತಾರೆ. ನಯವಾಗಿಯೇ ನಿರಾಕರಿಸುವುದು ಸೂಕ್ತ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ: ಸಮಾಧಾನಕರವಾದ ವಸ್ತುಸ್ಥಿತಿಯಿಂದ ಅಮಿತವಾದ ಆನಂದ ಹೊಂದಲು ಉತ್ತಮವಾದ ಕಾಲವಾಗಿದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ: ಮಕ್ಕಳ ಬಗೆಗೂ ಯೋಚಿಸಿ. ನಿಮ್ಮ ಜೊತೆಯನ್ನು ಅವರು ಬಯಸುವ ಸಾಧ್ಯತೆಗಳು ಅಧಿಕವಾಗಿವೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಆ ಆರೋಪವನ್ನು ಪ್ರೂವ್ ಮಾಡಿದ್ರೆ ಮಂಡ್ಯ ಅಲ್ಲ, ರಾಜ್ಯವನ್ನೇ ಬಿಟ್ಟು ಹೋಗ್ತೀನಿ ಎಂದು ದಳಪತಿಗಳಿಗೆ ಸವಾಲು ಹಾಕಿದ ಯಶ್.!?

    ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • ದೇವರು-ಧರ್ಮ

    ಮಾವಿನ ತೋರಣ ಬಾಗಿಲಿಗೆ ಕಟ್ಟುವುದರ ಉದ್ದೇಶ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading