News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

419

ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ವೃಷಭ:-

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಮಿಥುನ:

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫ‌ಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಕಟಕ :-

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

 

 ಸಿಂಹ:

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಕನ್ಯಾ :-

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ತುಲಾ:

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ವೃಶ್ಚಿಕ :-

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

 

ಧನಸ್ಸು:

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ಮಕರ :-

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಕುಂಭ:-

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.  ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಮೀನ:-

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…