ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…