ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…