News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

422

ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ವೃಷಭ:-

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಮಿಥುನ:

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫ‌ಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಕಟಕ :-

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

 

 ಸಿಂಹ:

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಕನ್ಯಾ :-

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ತುಲಾ:

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ವೃಶ್ಚಿಕ :-

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

 

ಧನಸ್ಸು:

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ಮಕರ :-

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಕುಂಭ:-

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.  ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಮೀನ:-

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…