News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

422

ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ವೃಷಭ:-

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಮಿಥುನ:

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫ‌ಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಕಟಕ :-

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

 

 ಸಿಂಹ:

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಕನ್ಯಾ :-

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ತುಲಾ:

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ವೃಶ್ಚಿಕ :-

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

 

ಧನಸ್ಸು:

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ಮಕರ :-

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಕುಂಭ:-

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.  ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಮೀನ:-

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ಆರೋಗ್ಯ

    ಅಂಜೂರ ಹಣ್ಣು ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…