News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

419

ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ವೃಷಭ:-

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಮಿಥುನ:

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫ‌ಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಕಟಕ :-

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

 

 ಸಿಂಹ:

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಕನ್ಯಾ :-

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ತುಲಾ:

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ವೃಶ್ಚಿಕ :-

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

 

ಧನಸ್ಸು:

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ಮಕರ :-

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಕುಂಭ:-

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.  ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಮೀನ:-

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…

  • ಸುದ್ದಿ

    ಪಾಕಿಸ್ಥಾನ ಸೋತ ಖುಷಿಯಲ್ಲಿ ಅರೆಬೆತ್ತಲೆ ಕುಣಿದಂತಹ ಪೂನ್ಂ ಪಾಂಡೆ ಅವಾಂತರ…!

    ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್​ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್​ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…