ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…