ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
![]()