ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.

ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…