ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.

ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…