ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.
ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.
ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.
ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.
ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…