ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.
ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.
ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.
ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.
ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.