ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.
ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.
ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.
ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.
ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…