ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.
ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.
ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.
ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.
ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()