ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.
ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.
ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.
ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.
ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…