ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.
ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.
ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.
ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.
ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.