ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.
ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ.
ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಕೂಡ ಪ್ರಕರಣಗಳು ಹೆಚ್ಚುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಒಂದೇ ದಿನದಲ್ಲಿ 4,246 ಸೋಂಕು ಪ್ರಕರಣಗಳು ದಾಖಲಾಗಿವೆ.ಇದರಲ್ಲಿ 3,605 ಪ್ರಕರಣಗಳು ಬೆಂಗಳೂರು ನಲ್ಲಿ ವರದಿಯಾಗಿದೆ.ಜ.1ರಂದು 1,033 ಪ್ರಕರಣಗಳು ದಾಖಲಾಗಿದ್ದು ಅಂದಿನಿಂದ ನಿತ್ಯ ಸೋಂಕು ಪ್ರಕರಣಗಳ ಸಂಖ್ಯೆ ಏರುಮುಖವಾಗಿದೆ.ಐದೇ ದಿನದಲ್ಲಿ ಸಕ್ರಿಯ ಪ್ರಕರಣ 8,712 ರಿಂದ 17,414ಕ್ಕೆ ಏರಿಕೆಯಾಗಿದೆ.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…