ವಿಸ್ಮಯ ಜಗತ್ತು

ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

953

ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ  ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…

ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.

ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.

ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!

ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.

ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.

ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.

ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.

ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…

  • ಸುದ್ದಿ

    ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಈ ಗ್ರಾಮಕ್ಕಿಲ್ಲ ವಿದ್ಯುತ್, ಆದರೆ ವಿದ್ಯುತ್ ಬಿಲ್ಮಾತ್ರ ತಲುಪುತ್ತದೆ, ಹೇಗೆ ಗೊತ್ತಾ, ಇದನ್ನೊಮ್ಮೆ ಓದಿ,.!

    ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್‌ವಿಚಾರ್ನೇತಮ್‌ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್‌ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್‌ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…

  • ವಿಸ್ಮಯ ಜಗತ್ತು

    ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

    ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…