ಉಪಯುಕ್ತ ಮಾಹಿತಿ

ನಮ್ಮ ತಲೆಕೂದಲಿಗೆ ಹೆಚ್ಚು ಉಪಯೋಗಿಸುವ “ಪ್ಯಾರಾಚ್ಯೂಟ್” ಕೊಬ್ಬರಿ ಎಣ್ಣೆ ಬಗ್ಗೆ ನಿಮಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ..

731

ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

ಮಾರುಕಟ್ಟೆಗೆ ಅದೆಷ್ಟೇ ಹೊಸ ಹೇರ್ ಆಯಿಲ್ ಬಂದರೂ ಪ್ಯಾರಾಚ್ಯೂಟ್ ಆಯಿಲನ್ನು ಮಾತ್ರ ಇಂದಿಗೂ ಬಹಳಷ್ಟು ಮಂದಿ ಬಳಸುತ್ತಿದ್ದಾರೆ. ಆದರೆ ಈ ಆಯಿಲ್ ಬಗ್ಗೆ ನಿಮಗೊಂದು ಸಂಗತಿ ಗೊತ್ತಾ.? ನಿಜವಾಗಿ ನಾವು ಈ ಎಣ್ಣೆಯನ್ನು ಹೇರ್ ಆಯಿಲ್ ಆಗಿ ಬಳಸುತ್ತಿದ್ದೇವಾದರೂ, ಪ್ಯಾರಾಚ್ಯೂಟ್ ಕೋಕೊನಟ್ ಹೇರ್ ಆಯಿಲ್ ಅಲ್ಲವಂತೆ. ಹೌದು ನೀವು ಕೇಳಿದ್ದು ನಿಜ. ಅದು ಕುಕಿಂಗ್ ಆಯಿಲ್ ಅಂತೆ. ಹೌದು ಸಾಕ್ಷಾತ್ ಅದನ್ನು ತಯಾರಿಸುವ ಕಂಪೆನಿಯೇ ಆ ಮಾತು ಹೇಳುತ್ತಿದೆ.

ಪ್ಯಾರಾಚ್ಯೂಟ್ ಕೋಕನಟ್ ಹೇರ್ ಆಯಿಲ್ ಅಲ್ಲ. ಅದು ಕುಕಿಂಗ್ ಆಯಿಲ್. ಬೇಕಿದ್ದರೆ ಅದರ ಪ್ಯಾಕಿಂಗ್ ಮೇಲೆ ನೋಡಿದರೆ ಕೋಕೊನಟ್ ಆಯಿಲ್ ಎಂದಿರುತ್ತದಾದರೂ..ಹೇರ್ ಆಯಿಲ್ ಎಂದು ಇರಲ್ಲ ಅಲ್ಲವೇ. ಅಷ್ಟೇ ಅಲ್ಲ, ಆ ಆಯಿಲ್ ಕುಕಿಂಗ್ ಆಯಿಲ್ ಎಂದು ಹೇಳಿ ಅದನ್ನು ತಯಾರಿಸುವ ಕಂಪೆನಿ ವಾದಿಸುತ್ತಾ ಸರಕಾರಕ್ಕೆ ತೆರಿಗೆ ವಂಚಿಸುತ್ತಿದೆ. ಯಾಕೆಂದರೆ…ಕುಕಿಂಗ್ ಆಯಿಲ್ಸ್ ಮೇಲೆ ಅಬಕಾರಿ ಸುಂಕ ಇರಲ್ಲ. ಕಾಸ್ಮೆಟಿಕ್ಸ್‌ನ ಒಂದು ಭಾಗವಾದ ಹೇರ್ ಆಯಿಲ್ ಮೇಲೆ ಈ ಸುಂಕ ಇರುತ್ತದೆ. ಆದಕಾರಣ ಮರಿಕೋ ಎಂಬ ಕಂಪೆನಿ ಏನು ಮಾಡುತ್ತಿದೆ ಎಂದರೆ… ತನ್ನ ಪ್ಯಾರಾಚ್ಯೂಟ್ ಕೋಕೋನಟ್ ಆಯಿಲನ್ನು ಕುಕಿಂಗ್ ಆಯಿಲ್ ಎಂದು ಹೇಳುತ್ತಿದೆ.

ಈ ಸಂಬಂಧ ಸರಕಾರ ಕೋರ್ಟ್ ಮೆಟ್ಟಿಲೇರಿತು. ಮರಿಕೋ ಕಂಪೆನಿ ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಕುಕಿಂಗ್ ಆಯಿಲ್ ಅಲ್ಲ, ಹೇರ್ ಆಯಿಲ್ ಎಂದು, ಆದಕಾರಣ ಅದರ ಮೇಲೆ ತೆರಿಗೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರ್ಟನ್ನು ಸರಕಾರ ಕೋರಿದೆ. ಆದರೆ ಕೋರ್ಟ್ ಇದಕ್ಕೆ ವಿವರಣೆ ಕೇಳಿದರೆ ಸದರಿ ಮರಿಕೋ ಕಂಪೆನಿ ತನ್ನ ವಾದವನ್ನು ಮಂಡಿಸಿತು. ತಾವು ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಆಯಿಲ್ ಕುಕಿಂಗ್ ಆಯಿಲ್ ಎಂದು, ಹೇರ್ ಆಯಿಲ್ ಅಲ್ಲವೆಂದು, ಅದರ ಮೇಲೆ ಎಲ್ಲೂ ಹೇರ್ ಆಯಿಲ್ ಎಂದು ಬರೆದಿಲ್ಲವೆಂದು, ಬೇಕಿದ್ದರೆ ಪರಿಶೀಲಿಸಬಹುದೆಂದು ವಾದಿಸಿತು.

ಆದರೆ 200 ಎಂಎಲ್‍ಗಿಂತಲೂ ಕಡಿಮೆ ಪ್ರಮಾಣದಲ್ಲಿ ಪ್ಯಾಕ್‌ ಶಾಚೆಗಳನ್ನು ಯಾಕೆ ಕೊಡುತ್ತಿದ್ದೀರಿ ಎಂದು ಕೇಂದ್ರ ಕೇಳಿದ್ದಕ್ಕೆ, ಅದಕ್ಕೆ ಮರಿಕೋ ಪ್ರತಿಕ್ರಿಯಿಸುತ್ತಾ, ಆ ರೀತಿಯ ಶಾಚೆಗಳು ಬಡ, ಮಧ್ಯಮ ವರ್ಗದ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಯಾರಿಸಿದೇವೆಂದು, ಅವರು ಆಯಿಲನ್ನು ಅಡುಗೆಗೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಾರೆಂದು, ಹಾಗಾಗಿ ದೊಡ್ಡ ಪ್ಯಾಕೆಟ್ ಅಗತ್ಯವಿಲ್ಲವೆಂದು, ಚಿಕ್ಕ ಪ್ಯಾಕೆಟ್ ಸಾಕೆಂದು ಹಾಗಾಗಿ ಅವನ್ನು ಬಳಸುತ್ತಿದ್ದೇವೆಂದು ಮರಿಕೋ ವಾದಿಸಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಸಿನಿಮಾ

    ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

    ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.