ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..
ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017
ಸ್ಥಳ:- 3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..
ಸಮಯ:- ಸಂಜೆ 6 ಘಂಟೆಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…