ಕರ್ನಾಟಕ

ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

316

*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..

ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017

ಸ್ಥಳ:-  3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..

ಸಮಯ:-  ಸಂಜೆ 6 ಘಂಟೆಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.