ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..
ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017
ಸ್ಥಳ:- 3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..
ಸಮಯ:- ಸಂಜೆ 6 ಘಂಟೆಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…