ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..
ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017
ಸ್ಥಳ:- 3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..
ಸಮಯ:- ಸಂಜೆ 6 ಘಂಟೆಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…