News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

317

*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..

ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017

ಸ್ಥಳ:-  3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..

ಸಮಯ:-  ಸಂಜೆ 6 ಘಂಟೆಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…