News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

317

*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..

ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017

ಸ್ಥಳ:-  3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..

ಸಮಯ:-  ಸಂಜೆ 6 ಘಂಟೆಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಚಿತ್ರಗಳನ್ನು ನೋಡಿದ್ರೆ ಪಕ್ಕಾ ಶಾಕ್ ಆಗ್ತೀರಾ! ಮುಂದೆ ನಮಗೂ ಇತರ ಕಾಲ ಬಂದರೆ?ಮಿಸ್ ಮಾಡ್ದೆ ಇದನ್ನು ನೋಡಿ…

    ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.