ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.

ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.

1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.

2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.

3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…