ಆರೋಗ್ಯ

ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

330

ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.

ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.

1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.

2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.

3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..