ಆರೋಗ್ಯ

ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

330

ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.

ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.

1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.

2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.

3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಕರ್ನಾಟಕ

    ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

    ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.