ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.

ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.

1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.

2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.

3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…