ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.

ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.

1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.

2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.

3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…